ನನಗೆ ಮೋಸ ಮಾಡಿದ ಕಾಂಗ್ರೆಸ್ ಬಗ್ಗೆ ನಾನು ಮಾತನಾಡಲ್ಲ: ಸಂಸದ ಶ್ರೀನಿವಾಸ್ ಪ್ರಸಾದ್

Update: 2021-07-01 15:23 GMT

ಚಾಮರಾಜನಗರ: ಜು.1: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ಚರ್ಚೆ ನಡೆಯುತ್ತಿರುವ ಬಗ್ಗೆ ಮಾಜಿ ಕೇಂದ್ರ ಸಚಿವ ಹಾಗೂ ಚಾಮರಾಜನಗರ ಲೋಕಸಭಾ ಸದಸ್ಯ ವಿ.ಶ್ರೀನಿವಾಸ್ ಪ್ರಸಾದ್ ಮಾತನಾಡಲು ನಿರಾಕರಣೆ ಮಾಡಿದರು.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲಕ್ಕೆ ಆಗಮಿಸಿದ ವಿ.ಶ್ರೀನಿವಾಸ್ ಪ್ರಸಾದ್ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್ ಪಕ್ಷ ನನಗೆ ಮಾಡಿರುವ ರಾಜಕೀಯ ಮೋಸದ ಬಗ್ಗೆ ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡದಿರುವ ಬಗ್ಗೆ ನಿರ್ಧಾರ ಮಾಡಿದ್ದೇನೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News