ಲಕ್ಷ್ಮಣ ಮಾಣಿ ಶೇರಿಗಾರ್

Update: 2021-07-08 13:55 GMT

ಕುಂದಾಪುರ, ಜು.8: ಸ್ಥಳೀಯ ಚರ್ಚ್ ರಸ್ತೆ ನಿವಾಸಿ ಕೃಷಿಕ ಲಕ್ಷ್ಮಣ ಮಾಣಿ ಶೇರಿಗಾರ್ (85) ಇತ್ತೀಚೆಗೆ ತಮ್ಮ ಸ್ವಗೃಹದಲ್ಲಿ ಹೃದಯಾಘಾತ ದಿಂದ ನಿಧನರಾದರು.

ಕೃಷಿಯಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಇವರು, ಪುರಸಭಾ ವ್ಯಾಪ್ತಿಯಲ್ಲಿ ಹಲವು ರೀತಿಯ ಕೃಷಿ ತಳಿಗಳನ್ನು ಪ್ರಯೋಗಾತ್ಮಕವಾಗಿ ಬೆಳೆಸಿ ಯಶಸ್ವಿಯಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ