ಬೈಂದೂರು ಅರ್ಬನ್ ಸೊಸೈಟಿ ಉದ್ಘಾಟನೆ

Update: 2021-07-13 14:43 GMT

ಬೈಂದೂರು, ಜು.13: ಬೈಂದೂರು ಅರ್ಬನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯನ್ನು ಸೋಮವಾರ ಬೈಂದೂರು ಮಾಜಿ ಶಾಸಕ ಗೋಪಾಲ ಪೂಜಾರಿ ಉದ್ಘಾಟಿಸಿದರು.

ಬೈಂದೂರು ಶಾಸಕ  ಸುಕುಮಾರ್ ಶೆಟ್ಟಿ ದೀಪ ಬೆಳಗಿಸಿ ಶುಭ ಹಾರೈಸಿದರು. ಸೊಸೈಟಿ ಅಧ್ಯಕ್ಷ ಮಾಣಿಕಾಂತ ದೇವಾಡಿಗ, ರಿಯಾಝ್ ಅಹ್ಮದ್, ಪ್ರಕಾಶ್ಚಂದ್ರ ಶೆಟ್ಟಿ, ಜಿಪಂ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಉದ್ಯಮಿ ಬಿ.ಜಿ.ಲಕ್ಷ್ಮೀಕಾಂತ್ ಬೆಸ್ಕೂರ್, ಜಿಪಂ ಮಾಜಿ ಸದಸ್ಯರಾದ ಗೌರಿ ದೇವಾಡಿಗ, ಶಂಕರ್ ಪೂಜಾರಿ, ಕೆ ಬಾಬು ಹೆಗ್ಡೆ, ಬೈಂದೂರು ಪೊಲೀಸ್ ಉಪನಿರೀಕ್ಷಕ ಸುರೇಶ್ ಬಟ್ವಾಡೆ, ಉಪಾಧ್ಯಕ್ಷ ಮಂಜುನಾಥ ಪೂಜಾರಿ, ಮಾಣಿಕ್ಯ ಹೊಬಿಲ್ದಾರ್, ರವೀಂದ್ರನಾಥ್ ಶಾನ್‌ಬಾಗ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News