×
Ad

ನೇಣು ಬಿಗಿದು ಆತ್ಮಹತ್ಯೆ

Update: 2021-07-21 20:40 IST

ಬ್ರಹ್ಮಾವರ, ಜು.21: ಬೈಕಾಡಿ ಗ್ರಾಮದ ಗಾಂಧಿನಗರ ಮೂರು ಸೆಂಟ್ಸ್‌ನ ಸಂದೀಪ (28) ಎಂಬ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ  ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.

ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News