ನದಿಗೆ ಹಾರಿ ಆತ್ಮಹತ್ಯೆ

Update: 2021-07-26 15:21 GMT

ಬ್ರಹ್ಮಾವರ, ಜು.26: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಸಾಸ್ತಾನ ಚೆನ್ನಕೇಶವ ಕಲ್ಯಾಣ ಮಂಟಪ ಬಳಿಯ ನಿವಾಸಿ ಚಂದ್ರಹಾಸ ಪ್ರಭು(81) ಎಂಬವರು ಜೀವನದಲ್ಲಿ ಜೀಗುಪ್ಸೆಗೊಂಡು ಜು.25ರಂದು ಹಂದಾಡಿ ಗ್ರಾಮದ ಸೂಲ್ಕುದ್ರು ಸಮೀಪ ಸೀತಾನದಿಯ ಕವಲು ನದಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News