ರಾಜಭವನ ತಲುಪಿದ ನಿಯೋಜಿತ ಸಿಎಂ ಬೊಮ್ಮಾಯಿ
Update: 2021-07-28 05:28 GMT
ಬೆಂಗಳೂರು, ಜು.28: ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ತಮ್ಮ ಕುಟುಂಬದ ಸದಸ್ಯರ ಜತೆ ರಾಜಭವನಕ್ಕೆ ಆಗಮಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಉಸ್ತುವಾರಿ ಅರುಣ್ ಸಿಂಗ್ ಸೇರಿ ಹಲವು ಮುಖಂಡರು ನಿಯೋಜಿತ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿದರು.