ರಾಜಭವನ ತಲುಪಿದ ನಿಯೋಜಿತ ಸಿಎಂ ಬೊಮ್ಮಾಯಿ

Update: 2021-07-28 05:28 GMT

ಬೆಂಗಳೂರು, ಜು.28: ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ತಮ್ಮ ಕುಟುಂಬದ ಸದಸ್ಯರ ಜತೆ ರಾಜಭವನಕ್ಕೆ ಆಗಮಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಉಸ್ತುವಾರಿ ಅರುಣ್ ಸಿಂಗ್ ಸೇರಿ ಹಲವು ಮುಖಂಡರು ನಿಯೋಜಿತ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News