ಮಂಗಳೂರು ಧಕ್ಕೆಯಲ್ಲಿ ಮೀನುಗಾರಿಕೆಗೆ ಹೊರಡುವ ದೋಣಿಗಳಿಗೆ ಮಂಜುಗಡ್ಡೆ ತುಂಬಿಸುವ ಕಾರ್ಯದಲ್ಲಿ ನಿರತವಾಗಿರುವ ಮಹಿಳೆಯರು. 

Update: 2021-08-10 14:32 GMT

ಹವಾಮಾನ ವೈಪರೀತ್ಯದಿಂದ ಈ ಬಾರಿ ನಿಗದಿತ ಅವಧಿಗಿಂತ ವಿಳಂಬವಾಗಿ ಆಳ ಸಮುದ್ರ ಮೀನುಗಾರಿಕೆ ಆರಂಭಗೊಂಡಿದೆ. ಈ ನಡುವೆ, ಮಂಗಳೂರು ಧಕ್ಕೆಯಲ್ಲಿ ಮೀನುಗಾರಿಕೆಗೆ ಹೊರಡುವ ದೋಣಿಗಳಿಗೆ ಮಂಜುಗಡ್ಡೆ ತುಂಬಿಸುವ ಕಾರ್ಯದಲ್ಲಿ ನಿರತವಾಗಿರುವ ಮಹಿಳೆಯರು. 

ಫೋಟೊ ಕೃಪೆ : ಸುಹೈಲ್ ಬಜಾಲ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor