​ಮಂಜೇಶ್ವರ: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಬಲಿ

Update: 2021-08-22 09:38 GMT
ಮುಝಮ್ಮಿಲ್

ಮಂಜೇಶ್ವರ: ಬೈಕ್ ಮತ್ತು ಓಮ್ನಿ ನಡುವೆ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ರವಿವಾರ ಮಧ್ಯಾಹ್ನ ಪೈವಳಿಕೆ ಸಮೀಪದ ಬಾಯಿಕಟ್ಟೆಯಲ್ಲಿ ನಡೆದಿದೆ.

ಮೃತರನ್ನು ಚಿಪ್ಪಾರ್ ಸೋಕೆಯ ಮುಝಮ್ಮಿಲ್ (19) ಎಂದು ಗುರುತಿಸಲಾಗಿದೆ. ಬಾಯಿಕಟ್ಟೆ ಚೆಕ್ ಪೋಸ್ಟ್ ಬಳಿ ಈ ಅಪಘಾತ ನಡೆದಿದೆ.

ಮಂಜೇಶ್ವರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News