ಬೆಂಗಳೂರು: ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು

Update: 2021-08-24 16:18 GMT

ಬೆಂಗಳೂರು, ಆ.24: ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಎಚ್‍ಎಸ್‍ಆರ್ ಲೇಔಟ್ ಶೃತಿ(32) ಎಂಬಾಕೆ ಮೃತ ಮಹಿಳೆಯಾಗಿದ್ದು, ಈ ಸಂಬಂಧ ಮೃತರ ಪತಿ ಮಿಥುನ್ ರೆಡ್ಡಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದೆ ಎಂದು ಡಿಸಿಪಿ ಡಾ.ಶರಣಪ್ಪ ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News