×
Ad

ಕಾರ್ಕಳ: ವಿಶ್ವಕರ್ಮ ಒಕ್ಕೂಟ ಕಾರ್ಯಕಾರಿ ಸಮಿತಿಯ ಪ್ರತಿನಿಧಿ ಆಯ್ಕೆ

Update: 2021-08-25 21:48 IST
ಹರ್ಷವರ್ಧನ್ ನಿಟ್ಟೆ

ಕಾರ್ಕಳ: ಕಾರ್ಕಳ ಬಿಜೆಪಿಯ ಸಾಮಾಜಿಕ ಜಾಲತಾಣ ಪ್ರಕೊಷ್ಠದ ಕಾರ್ಕಳ ವಿಧಾನಸಭಾ ಕ್ಷೇತ್ರದ ಸಂಚಾಲಕರಾದ ಹರ್ಷವರ್ಧನ್ ನಿಟ್ಟೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿಶ್ವಕರ್ಮ ಒಕ್ಕೂಟ ನ ಕಾರ್ಯಕಾರಿ ಸಮಿತಿಯ ಇಂಜಿನಿಯರಿಂಗ್ ಕ್ಷೇತ್ರದ ಪ್ರತಿನಿಧಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News