ಆತ್ಮಹತ್ಯೆ

Update: 2021-08-26 14:44 GMT

ಕೋಟ, ಆ.26: ವಿಪರೀತ ಕುಡಿತದ ಚಟ ಹೊಂದಿದ್ದ ಚಂದ್ರ ಶೇಖರ (47) ಎಂಬವರು ವೈಯಕ್ತಿಕ ಕಾರಣದಿಂದ ಆ.25ರಂದು ಸಂಜೆ ಮನೆ ಸಮೀಪದ ಹಾಡಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News