ಅಂಪಾರು ಅಶೋಕ್ ಕುಮಾರ ಶೆಟ್ಟಿ
Update: 2021-09-07 14:36 GMT
ಕುಂದಾಪುರ, ಸೆ.7: ಕುಂದಾಪುರದ ಖ್ಯಾತ ಪಿಡಬ್ಲ್ಯೂಡಿ ಗುತ್ತಿಗೆದಾರ, ಮಾಜಿ ತಾಲೂಕು ಪಂಚಾಯತ್ ಸದಸ್ಯ, ಕಾಂಗ್ರೆಸ್ ಧುರೀಣ ಅಂಪಾರು ಅಶೋಕ್ ಕುಮಾರ್ ಶೆಟ್ಟಿ (51) ಸೋಮವಾರ ಸಂಜೆ ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ.