ಸೆ.10ರಂದು ಕೆಎಂಸಿ ಹೊರರೋಗಿ ವಿಭಾಗ ಇಲ್ಲ

Update: 2021-09-09 16:37 GMT

ಮಣಿಪಾಲ, ಸೆ.9: ಗಣೇಶ ಚತುರ್ಥಿಯ ಪ್ರಯುಕ್ತ ಸೆ.10ರ ಶುಕ್ರವಾರದಂದು ಮಣಿಪಾಲ ಕಸ್ತೂರ್‌ಬಾ ಆಸ್ಪತ್ರೆಯ ಹೊರರೋಗಿ ವಿಭಾಗಕ್ಕೆ ರಜೆ ಇರುವುದರಿಂದ ಕಾರ್ಯನಿರ್ವಹಿಸುವುದಿಲ್ಲ. ಆದರೆ ಅಪಘಾತ ಹಾಗೂ ತುರ್ತು ಚಿಕಿತ್ಸಾ ವಿಭಾಗ ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News