ಆತ್ಮಹತ್ಯೆ
Update: 2021-09-20 15:20 GMT
ಶಂಕರನಾರಾಯಣ, ಸೆ.20: ವಿಪರೀತ ಶರಾಬು ಕುಡಿಯುವ ಚಟ ಹಾಗೂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ ಬೆಳ್ವೆ ಗ್ರಾಮದ ತಾರೀಕಟ್ಟೆ ನಿವಾಸಿ ಶಿವರಾಮ ಪೂಜಾರಿ(45) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.20 ರಂದು ಬೆಳಿಗ್ಗಿನ ಜಾವ ಮನೆಯ ಬಳಿಯ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.