ಹೆಬ್ರಿ: ಮೃತ ಪತ್ನಿಯ ಚಿಂತೆಯಲ್ಲಿ ಪತಿ ಆತ್ಮಹತ್ಯೆ

Update: 2021-09-25 07:16 GMT

ಹೆಬ್ರಿ, ಸೆ.25: ಹತ್ತು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ ಪತ್ನಿಯ ಚಿಂತೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಶಿವಪುರ ಗ್ರಾಮದ ಕುಂಟೆಬೆಟ್ಟು ನಿವಾಸಿ ಕೃಷ್ಣ ಪೂಜಾರಿ(32) ಎಂಬವರು ಸೆ.24ರಂದು ರಾತ್ರಿ ಎಂಬಲ್ಲಿ ಮನೆಯ ಬಳಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News