ಶೇಖರ ಅಮೀನ್

Update: 2021-09-30 14:34 GMT

ಮಂಗಳೂರು, ಸೆ.30: ಗುರುಪುರ ಮೂಳೂರು ವೈದ್ಯನಾಥ ದೈವಸ್ಥಾನದ ಭಂಡಾರದ ಮನೆ ನಿವಾಸಿ ಶೇಖರ ಅಮೀನ್ ಗುರುವಾರ ನಿಧನರಾದರು.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಗುರುಪುರ ರುದ್ರಭೂಮಿಯಲ್ಲಿ ಮೃತರ ಅಂತ್ಯಸಂಸ್ಕಾರ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ