×
Ad

ಸಿದ್ದರಾಮಯ್ಯ ಕಂಡರೆ ಬಿಜೆಪಿಗೆ ನಡುಕ: ನಟರಾಜ್ ಗೌಡ

Update: 2021-11-05 15:11 IST
ಸಿದ್ದರಾಮಯ್ಯ

ಬೆಂಗಳೂರು : ಸಂವಿಧಾನ ಆರಾಧಕ, ವಿಶ್ವ ಮಾನವತಾವಾದಿ ಸಿದ್ದರಾಮಯ್ಯ ಅವರನ್ನು ಕಂಡರೆ ರಾಜ್ಯ ಬಿಜೆಪಿಗೆ ನಡುಕ.
ಅದಕ್ಕಾಗಿ ಬೆಳಗಾದರೆ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎ.ಎನ್. ನಟರಾಜ್ ಗೌಡ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೂಲಭೂತವಾದಿ ಬಿಜೆಪಿಯವರೇ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ನಿಮಗೆಲ್ಲಾ ಕಾಲಕಸ ಅವರನ್ನು ತುಳಿಯುವುದೇ ನಿಮ್ಮ ಕೆಲಸ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News