ಕೃಷ್ಣ ಪೂಜಾರಿ
Update: 2021-11-12 13:06 GMT
ಉಡುಪಿ, ನ.12: ಕಲ್ಯಾಣಪುರ ಉಗ್ಗೆಕುದ್ರು ಮೂಡುಬೆಟ್ಟು ನಿವಾಸಿ ಕೃಷ್ಣ ಬಿ.ಪೂಜಾರಿ(80) ಅಲ್ಪಕಾಲದ ಅಸೌಖ್ಯದಿಂದ ನ.11ರಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಮುಂಬೈನ ಉಚ್ಛ ನ್ಯಾಯಾಲಯದ ನ್ಯಾಯಾಧೀಶರ ವಾಹನ ಚಾಲಕರಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ್ದರು. ಮೃತರು ಇಬ್ಬರು ಪುತ್ರರು ಮತ್ತು ಅಾರ ಬಂಧು ವರ್ಗವನ್ನು ಅಗಲಿದ್ದಾರೆ