ವಿಷ್ಣುಮೂರ್ತಿ ಭಟ್

Update: 2021-11-12 13:07 GMT

ಉಡುಪಿ, ನ.12: ಕೆಳಾರ್ಕಳಬೆಟ್ಟುವಿನ ಅರ್ಚಕ ಹಾಗೂ ಪಾಕತಜ್ಞ ವಿಷ್ಣುಮೂರ್ತಿ ಭಟ್(69) ಬುಧವಾರ ಸ್ವಗೃಹದಲ್ಲಿ ನಿಧನರಾದರು.

ಮೃತರು ಪುತ್ರ ಹಾಗೂ ಪತ್ನಿಯನ್ನು ಅಗಲಿದ್ದಾರೆ. ಇವರು ಉಡುಪಿಯ ಕೃಷ್ಣ ಮಠದ ಭೋಜನ ಶಾಲೆಯಲ್ಲಿ ಅನೇಕ ವರ್ಷಗಳ ಕಾಲ ಅಡುಗೆ ಸೇವೆಯನ್ನು ಸಲ್ಲಿಸುತ್ತಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ