×
Ad

ಮೂಡಿಗೆರೆ ಬಸ್ ನಿಲ್ದಾಣದಲ್ಲಿ 2 ಗುಂಪುಗಳ ನಡುವೆ ಹೊಡೆದಾಟ: ಓರ್ವನಿಗೆ ಗಾಯ

Update: 2021-11-14 11:41 IST

ಚಿಕ್ಕಮಗಳೂರು, ನ.14: ಮೂಡಿಗೆರೆ ಸರ್ಕಾರಿ ಬಸ್ ನಿಲ್ದಾಣದೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಓರ್ವ ಯುವಕನಿಗೆ ತಲೆಗೆ ಗಂಭೀರ ಗಾಯವಾಗಿರುವುದು ವರದಿಯಾಗಿದೆ.

 ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಯುವಕರ ಹೊಡೆದಾಟದ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News