ಹಾವೇರಿ: ವಿಧಾನ ಪರಿಷತ್ ಅಭ್ಯರ್ಥಿ ಸಲೀಂ ಅಹ್ಮದ್ ಪರ ಸಭೆ

Update: 2021-11-28 16:27 GMT

ಉಡುಪಿ, ನ.28: ವಿಧಾನ ಪರಿಷತ್ ಚುನಾವಣೆಯ ಗದಗ್ -ಹುಬ್ಬಳ್ಳಿ ದಾರವಾಡ, ಹಾವೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಪರವಾಗಿ ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್ ನೇತೃತ್ವದಲ್ಲಿ ಸಭೆ ನಡೆಯಿತು.

ಅಭ್ಯರ್ಥಿಯನ್ನು ಅತ್ಯಂತ ಬಹುಮತದಲ್ಲಿ ಗೆಲ್ಲಿಸಿ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್.ಪಾಟೀಲ್, ಕೆಪಿಸಿಸಿ ವೀಕ್ಷಕರಾದ ಹಬೀಬ್ ಅಲಿ, ತೇಜಸ್ವಿ ರಾಜ್, ಶ್ರೀನಿವಾಸ್ ಹೆಬ್ಬಾರ್, ಹಸನ್ ಫಾಲ್ನೇರ್ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News