ಕುಂದಾಪುರ ಅಂಚೆ ಕಚೇರಿಯಲ್ಲಿ ಆಧಾರ್ ತಿದ್ದುಪಡಿಗೆ ಅವಕಾಶ

Update: 2021-12-02 14:29 GMT

ಉಡುಪಿ, ಡಿ.2: ಕುಂದಾಪುರದ ಪ್ರಧಾನ ಅಂಚೆಕಚೇರಿಯಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿಯನ್ನು ಕಚೇರಿಯ ಎಲ್ಲಾ ದಿನಗಳಲ್ಲಿ ಬೆಳಗ್ಗೆ 9:30ರಿಂದ ಸಂಜೆ 4 ಗಂಟೆಯವರೆಗೆ ಮಾಡಲಾಗುವುದು ಹಾಗೂ ರೈಲ್ವೆ ಟಿಕೆಟ್ ಬುಕಿಂಗ್ ಕೌಂಟರ್‌ನ್ನು ಸಹ ಇಲ್ಲಿ ಪುನಃ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ಈ ಎಲ್ಲಾ ಸೇವೆಗಳ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News