×
Ad

ಸೇನಾ ಹೆಲಿಕಾಪ್ಟರ್‌ ದುರಂತ; ಕರ್ನಾಟಕ ರಾಜ್ಯ ದಾರಿಮಿ ಉಲಮಾ ಒಕ್ಕೂಟ ಸಂತಾಪ

Update: 2021-12-08 22:57 IST

ಮಂಗಳೂರು : ತಮಿಳುನಾಡಿನ ಊಟಿ ಕೂನೂರ್‌ ಸಮೀಪ ಇಂದು ಸಂಭವಿಸಿದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 11 ಮಂದಿ ಮೃತಪಟ್ಟಿದ್ದು, ಈ ಸಂಬಂಧ ಕರ್ನಾಟಕ ರಾಜ್ಯ ದಾರಿಮಿ ಉಲಮಾ ಒಕ್ಕೂಟ ಸಂತಾಪ ಸೂಚಿಸಿದೆ.

ಇವರ ಅಕಾಲಿಕ ಅಗಲಿಕೆ ದೇಶಕ್ಕೆ ಅಪಾರ ನಷ್ಟ ಉಂಟು ಮಾಡಿದ್ದು, ರಾಜ್ಯ ಒಕ್ಕೂಟ ಸಂತಾಪ ಸೂಚಿಸುತ್ತದೆ ಎಂದು ರಾಜ್ಯಾಧ್ಯಕ್ಷ ಎಸ್ ಬಿ ದಾರಿಮಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News