ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ನಟ ಸುದೀಪ್ ಭೇಟಿ
Update: 2021-12-09 21:21 IST
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಚಿತ್ರನಟ ಸುದೀಪ್ ಅವರು ಗುರುವಾರ ಸಂಜೆ ಭೇಟಿ ನೀಡಿದರು.
ಈ ಸಂದರ್ಭ ಚಲನಚಿತ್ರ ನಿರ್ದೇಶಕ ರಾಜೇಶ್ ಭಟ್, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಕ್ಷೇತ್ರದ ಟ್ರಸ್ಟಿ ಶೇಖರ್ ಪೂಜಾರಿ, ಮ್ಯಾನೇಜರ್ ವಿನೀತ್ ಅವರು ಉಪಸ್ಥಿತರಿದ್ದರು.