ಬಾವಿಗೆ ಹಾರಿ ಆತ್ಮಹತ್ಯೆ

Update: 2021-12-25 13:57 GMT

ಗಂಗೊಳ್ಳಿ, ಡಿ.25: ಹಲವು ವರ್ಷಗಳಿಂದ ಮಂಡಿನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ತ್ರಾಸಿ ಗ್ರಾಮದ ಆನಗೋಡು ನಿವಾಸಿ ಪಂಜು ಪೂಜಾರಿ(91) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.23ರಂದು ರಾತ್ರಿ ಮನೆಯ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News