ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆ; ಮುಂದೂಡಿಕೆ

Update: 2022-01-17 15:22 GMT

ಉಡುಪಿ, ಜ.17: ಪ್ರಸ್ತುತ ಕೋವಿಡ್-19 ಸೊಂಕು ತೀವ್ರವಾಗಿ ವ್ಯಾಪಿಸು ತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ಜನವರಿ 21ರಂದು ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಸ್ಫರ್ಧೆಯನ್ನು ಮುಂದೂಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸ್ಪರ್ಧೆಯ ರಾಜ್ಯ ಸಂಯೋಜಕಿ ಮೀನಾಕ್ಷಿ ಶಿವಾನಂದ ಕುಡಸೋಮಣ್ಣವರ (ಮೊ.ನಂ:7353960666) ಅಥವಾ ಜಿಲ್ಲಾ ಸಂಯೋಜಕ ರನ್ನು ಸಂಪರ್ಕಿಸುವಂತೆ ರಾಜ್ಯ ವಿಜ್ಞಾನ ಪರಿಷತ್ತ್‌ನ ಗೌರವ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News