ಹಿದಾಯತ್ ನಗರ ಮಸೀದಿಯಲ್ಲಿ ಗಣರಾಜ್ಯೋತ್ಸವ

Update: 2022-01-26 17:12 GMT

ಕೋಟೆಕಾರ್, ಜ.26: ಇಲ್ಲಿನ ಹಿದಾಯತ್ ನಗರ ಅಲ್ ಹಿದಾಯ ಜುಮಾ ಮಸ್ಜಿದ್, ಎಸ್‌ವೈಎಸ್, ಎಸ್ಸೆಸ್ಸೆಫ್ ವತಿಯಿಂದ ಬುಧವಾರ ನಡೆದ ಗಣರಾಜ್ಯೋತ್ಸವದ ಧ್ವಜಾರೋಹನವನ್ನು ಮಸೀದಿಯ ಖತೀಬ್ ಮುಹಮ್ಮದ್ ಹನೀಫ್ ಸಖಾಫಿ ನೆರವೇರಿಸಿ ಸಂದೇಶ ಬಾಷಣ ಮಾಡಿದರು.

ಈ ಸಂದರ್ಭ ಮಸೀದಿಯ ಉಪಾಧ್ಯಕ್ಷ ಕೆ.ಎಂ. ಅಬ್ದುಲ್ ಖಾದರ್, ಎಸ್‌ವೈಎಸ್ ಕಾರ್ಯದರ್ಶಿ ಅಬ್ದುಲ್ ಸಲಾಂ ಕೋಶಾಧಿಕಾರಿ ಇಸ್ಮಾಯಿಲ್ ಟೆಂಪೋ. ಶಬೀರ್ ಅಶ್‌ಅರಿ, ಎಸ್ಸೆಸ್ಸೆಫ್ ಕಾರ್ಯದರ್ಶಿ ಹರ್ಷದ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News