ಕೆಎಸ್ಸಾರ್ಟಿಸಿ ಸುರಕ್ಷತೆ ಹಾಗು ವಿಚಕ್ಷಣಾ ವಿಭಾಗದ ನಿರ್ದೇಶಕರಾಗಿ ಅಬ್ದುಲ್ ಅಹದ್

Update: 2022-01-27 12:59 GMT
 ಅಬ್ದುಲ್ ಅಹದ್

ಬೆಂಗಳೂರು: ರಾಜ್ಯದ 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ. 

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದ ಬೆಂಗಳೂರು ಆಡಳಿತ ವಿಭಾಗದ ಎಸ್ಪಿಯಾಗಿರುವ ಐಪಿಎಸ್ ಅಧಿಕಾರಿ ಅಬ್ದುಲ್ ಅಹದ್ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸುರಕ್ಷತೆ ಹಾಗು ವಿಚಕ್ಷಣಾ ವಿಭಾಗದ ನಿರ್ದೇಶಕರಾಗಿ ವರ್ಗಾವಣೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News