ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ನಿಂದ ರಕ್ತದಾನ ಶಿಬಿರ

Update: 2022-01-27 15:30 GMT

ಮಂಗಳೂರು, ಜ.27: ಗಣರಾಜ್ಯೋತ್ಸವದ ಪ್ರಯುಕ್ತ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್ ವಿವಿಧ ಬ್ಲಾಕ್ ವ್ಯಾಪ್ತಿಯಲ್ಲಿ ’ದೇಶಕ್ಕಾಗಿ ಸಂವಿಧಾನ... ಜೀವಕ್ಕಾಗಿ ರಕ್ತದಾನಱ ಶಿಬಿರವು ಬುಧವಾರ ನಡೆಯಿತು.

ಜಿಲ್ಲೆಯ ವಿವಿಧ 10 ಸ್ಥಳಗಳಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 526 ಯುನಿಟ್ ರಕ್ತ ಸಂಗ್ರಹವಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News