ಅಂಬೇಡ್ಕರ್ ಭಾವಚಿತ್ರ ತೆರವು ಪ್ರಕರಣ: ಪಿಐಎಲ್ ಸಲ್ಲಿಸಲಾಗುವುದು; ದೇವನೂರ ಮಹದೇವ

Update: 2022-01-30 04:36 GMT

ಮೈಸೂರು: ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅಂಬೇಡ್ಕರ್ ಭಾವಚಿತ್ರ ತೆಗೆಯುವಂತೆ ಅಪಮಾನಾಡಿರುವುದು ಅಕ್ಷಮ್ಯ ಅಪರಾಧವಾಗಿದ್ದು ಈ ಸಂಧ ಹೈಕೋಟ್೯ ನಲ್ಲಿ ಪಿಐಎಲ್ ಹಾಕುವುದಾಗಿ ಖ್ಯಾತ ಸಾಹಿತಿ ದೇವನೂರ ಮಹದೇವ ತಿಳಿಸಿದ್ದಾರೆ.

ಈ ಸಂಬಂಧ ಈಗಾಗಲೇ ಅಡ್ವೋಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅವರೊಂದಿಗೆ ಪಿಐಎಲ್ ಹಾಕಲು ಚರ್ಚಿಸಿದ್ದು ಶೀಘ್ರದಲ್ಲೇ ಹೈಕೋಟ್೯ನಲ್ಲಿ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಗೌಡ ವಿರುದ್ಧ ಪ್ರಕರಣ ದಾಖಲಿಸುವವರು ಕೂಡ ದಾಖಲಿಸಲಿ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News