×
Ad

ಕುಂದಾಪುರ ಜ್ಯೂನಿಯರ್ ಕಾಲೇಜಿಗೆ ಶನಿವಾರ ರಜೆ

Update: 2022-02-04 16:29 IST
ಫೈಲ್ ಫೋಟೊ

ಕುಂದಾಪುರ: ಹಿಜಾಬ್ ವಿವಾದ ನಡೆಯುತ್ತಿರುವ ಕುಂದಾಪುರ ಜ್ಯೂನಿಯರ್ ಕಾಲೇಜಿನ ವಿದ್ಯಾರ್ಥಿಗಳಿಗೆ ಶನಿವಾರ ವಿವೇಚನಾ ರಜೆ ನೀಡಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಬಸ್ರೂರು ರಥೋತ್ಸವದ ಹಿನ್ನೆಲೆ ಈ ರಜೆ ನೀಡಲಾಗಿದೆ. ಶನಿವಾರ ಎಸ್.ಡಿ.ಎಂ.ಸಿ ಸಭೆಯನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News