ಪ್ರೌಢಶಾಲೆ-ಕಾಲೇಜುಗಳಿಗೆ 3 ದಿನ ರಜೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ

Update: 2022-02-08 13:35 GMT

ಬೆಂಗಳೂರು, ಫೆ.8: ರಾಜ್ಯದಾದ್ಯಂತ ಎಲ್ಲ ಪ್ರೌಢ ಶಾಲೆಗಳು ಹಾಗೂ ಕಾಲೇಜುಗಳನ್ನು ಮುಂದಿನ ಮೂರು ದಿನಗಳ ಕಾಲ ಬಂದ್ ಮಾಡಿ ಆದೇಶ ಹೊರಡಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ .

ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಎಲ್ಲ ಶಾಲಾ, ಕಾಲೇಜುಗಳ ಆಡಳಿತ ಸಮಿತಿಗಳು ಹಾಗೂ ರಾಜ್ಯದ ಜನತೆ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News