ಶಿವಮೊಗ್ಗ ಯುವಕನ ಹತ್ಯೆ ಪ್ರಕರಣದಲ್ಲಿ ಮೂವರ ಬಂಧನ: ಗೃಹಸಚಿವ ಆರಗ ಜ್ಞಾನೇಂದ್ರ
Update: 2022-02-21 17:33 IST
ಬೆಂಗಳೂರು: ಶಿವಮೊಗ್ಗದಲ್ಲಿ ಸೋಮವಾರ ರಾತ್ರಿ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ ಎಂದು ಕರ್ನಾಟಕ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.
ಪ್ರಕರಣದಲ್ಲಿ ಒಟ್ಟು ಐವರು ಭಾಗಿಯಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾಗಿ ANI ವರದಿ ಮಾಡಿದೆ.
We have arrested 3 people. As per my information, 5 people are involved in this murder: Karnataka Home Minister Araga Jnanendra on Bajrang Dal activist Harsha murder case pic.twitter.com/lBmGsYvlEL
— ANI (@ANI) February 21, 2022