×
Ad

ಉಳ್ಳಾಲ ಉರೂಸ್ ಪ್ರಯುಕ್ತ ಕಾರ್ಯಕ್ರಮ

Update: 2022-02-28 23:04 IST

ಮಂಗಳೂರು : ಉಳ್ಳಾಲ ಉರೂಸ್ ಕಾರ್ಯಕ್ರಮದ ಪ್ರಯುಕ್ತ ಮಂಗಳವಾರ ಮಗ್ರಿಬ್ ನಮಾಝ್ ಬಳಿಕ ವಲಿಯುದ್ದೀನ್ ಫೈಝಿ ( ನೂರೇ ಅಜ್ಮೀರ್) ಮುಖ್ಯ ಪ್ರಭಾಷಣ ಮಾಡಲಿದ್ದಾರೆ.

ಕೆ.ಪಿ.ಇರ್ಶಾದ್ ಹುಸೈನ್ ದಾರಿಮಿ ಅಲ್ ಅಝ್ ಹರಿಮಿತ್ತಬೈಲ್ ಸಹಿತ  ಹಲವು ಧಾರ್ಮಿಕ ಮತ್ತು ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ.

ಉಳ್ಳಾಲ ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ರವರ ಅಧ್ಯಕ್ಷ ತೆಯಲ್ಲಿ ನಡೆಯುವ ಈ ಸಭೆಯಲ್ಲಿ  ಪದ್ಮ ಶ್ರೀ ಪ್ರಶಸ್ತಿ ವಿಜೇತ ಹಾಜಬ್ಬ ಹರೇಕಳ  ಮತ್ತು  ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ  ದಯಾನಂದ ಬಿ ಅವರನ್ನು ಅಭಿನಂದಿಸಲಾಗುವುದು  ಎಂದು ಮಾಧ್ಯಮ ಉಸ್ತುವಾರಿ ಫಾರೂಕ್ ಉಳ್ಳಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News