×
Ad

VIDEO- ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು: ಸಚಿವ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಹೀಗೆ ...

Update: 2022-03-15 12:32 IST

ಶಿವಮೊಗ್ಗ: ಕರ್ನಾಟಕ ಉಚ್ಚ ನ್ಯಾಯಲಯ ಹಿಜಾಬ್ ಕುರಿತು ನೀಡಿರುವ ತೀರ್ಪು ಸ್ವಾಗತಾರ್ಹ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. 

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ತೀರ್ಪು ಎಲ್ಲ ಗೊಂದಲಗಳಿಗೂ ತೆರೆ ಎಳೆದಿದೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು ಎಂದು. 

ಹಿಜಾಬ್ ಧರಿಸಬೇಕು ಎಂದು ಶಾಲೆಯಿಂದ ದೂರವುಳಿದಿರುವ ವಿದ್ಯಾರ್ಥಿನಿಯರು  ಕೂಡಲೆ ಶಾಲೆಗೆ ತೆರಳಬೇಕು ಎಂದು ಕೋರುತ್ತೇನೆ
ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News