ಹಿರಿಯಡ್ಕ ಶ್ರೀ ವೀರಭದ್ರಸ್ವಾಮಿ ದೇವಾಲಯಕ್ಕೆ ಸಿದ್ದರಾಮಯ್ಯ ಭೇಟಿ
Update: 2022-03-19 13:17 IST
ಉಡುಪಿ: ಹಿರಿಯಡ್ಕದ ಶ್ರೀ ವೀರಭದ್ರಸ್ವಾಮಿ ದೇವಾಲಯಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ಸಂದರ್ಭ ಮಾಜಿ ಸಚಿವರಾದ ರಮಾನಾಥ ರೈ, ವಿನಯಕುಮಾರ ಸೊರಕೆ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಐವಾನ್ ಡಿಸೋಜ, ಮೊಯ್ದಿನ್ ಬಾವ ಹಾಗು ಇತರರು ಉಪಸ್ಥಿತರಿದ್ದರು.