ಬಾವಿಗೆ ಹಾರಿ ಆತ್ಮಹತ್ಯೆ
Update: 2022-03-29 15:30 GMT
ಗಂಗೊಳ್ಳಿ : ಕೊರೋನ ಸೋಂಕಿಗೆ ತುತ್ತಾಗಿದ್ದ ನಾಡ ಗ್ರಾಮದ ಹೆಮ್ಮುಂಜೆ ನಿವಾಸಿ ಮಂಜುನಾಥ(69) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಮಾ.28ರಂದು ಸಂಜೆ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.