ಕೃಷ್ಣ

Update: 2022-04-01 14:14 GMT

ಉಡುಪಿ : ನಿಟ್ಟೂರು ಪ್ರೌಢಶಾಲೆಯಲ್ಲಿ 20 ವರ್ಷಗಳ ಕಾಲ ಜವಾನ /ರಾತ್ರಿ ಕಾವಲುಗಾರರಾಗಿದ್ದ ಕಕ್ಕುಂಜೆ ನಿವಾಸಿ ಕೃಷ್ಣ (77) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ನಿಧನರಾದರು.

ಇವರು ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ