ರಾಜ್ಯಾದ್ಯಂತ ರವಿವಾರದಿಂದ ರಮಝಾನ್ ಉಪವಾಸ ಆರಂಭ

Update: 2022-04-02 16:53 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು, ಎ.2:  ಪವಿತ್ರ ರಮಝಾನ್ ತಿಂಗಳ ಚಂದ್ರದರ್ಶನವಾದ್ದರಿಂದ ಬೆಂಗಳೂರು, ದ.ಕ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ರವಿವಾರದಿಂದ (ಎ.3) ಉಪವಾಸ ಆಚರಣೆ ಮಾಡಲು ಹಿಲಾಲ್ ಸಮಿತಿ ಕರೆ ನೀಡಿದೆ.

ಇಂದು ರಾತ್ರಿಯಿಂದಲೇ ತರಾವೀಹ್ ನಮಾಜ್ ಮಾಡುವಂತೆಯೂ ತಿಳಿಸಲಾಗಿದೆ.

ಇದನ್ನೂ ಓದಿ: ರವಿವಾರದಿಂದ ರಮಝಾನ್ ಉಪವಾಸ ಆರಂಭ: ದ.ಕ.ಜಿಲ್ಲಾ ಖಾಝಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News