×
Ad

ಮರದಿಂದ ಬಿದ್ದು ಮೃತ್ಯು

Update: 2022-04-08 20:55 IST

ಹಿರಿಯಡ್ಕ : ಮಾವಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.೮ರಂದು ಬೆಳಗ್ಗೆ ೯.೩೦ಕ್ಕೆ ಕುಕ್ಕೆಹಳ್ಳಿ ಬಜೆ ಪಂಡುಕಟ್ಟೆ ಎಂಬಲ್ಲಿ ನಡೆದಿದೆ.

ಮೃತರನ್ನು ಕುಕ್ಕೆಹಳ್ಳಿಯ ಜಗನ್ನಾಥ ಸಾಲಿಯಾನ್(೫೯) ಎಂದು ಗುರುತಿಸ ಲಾಗಿದೆ. ರಘುರಾಮ ಶೆಟ್ಟಿ ಎಂಬವರ ಮನೆಯ ಮಾವಿನ ಮರದ ಗೆಲ್ಲುಗಳನ್ನು ಕಡಿಯುತ್ತಿದ್ದ ಜಗನ್ನಾಥ್, ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು  ಮೃತಪಟ್ಟಿ ದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News