ಕೊರೋನ 4ನೇ ಅಲೆಗೆ ಅಗತ್ಯ ಮುಂಜಾಗ್ರತಾ ಕ್ರಮ: ಸಚಿವ ಡಾ. ಕೆ ಸುಧಾಕರ್
Update: 2022-04-20 09:00 GMT
ಬೆಂಗಳೂರು: ಕೊರೋನ ನಾಲ್ಕನೇ ಅಲೆಗೆ ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಡಾ. ಕೆ ಸುಧಾಕರ್ ಇಂದು ನಡೆದ ಸಭೆಯಲ್ಲಿ ತಿಳಿಸಿದರು.
ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆಯಡಿ ಜಾರಿಯಲ್ಲಿರುವ ವಿವಿಧ ಯೋಜನೆಗಳ ಅನುಷ್ಠಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಚಿಕಿತ್ಸಾ ವೆಚ್ಚ ಪಾವತಿ, ಸಂಭಾವ್ಯ ಕೊರೊನ 4ನೇ ಅಲೆಗೆ ಅಗತ್ಯ ಮುಂಜಾಗ್ರತಾ ಕ್ರಮ ಹಾಗು ಪೂರ್ವಸಿದ್ಧತೆ ಸೇರಿದಂತೆ ಹಲವು ವಿಷಯಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಡಾ. ಕೆ ಸುಧಾಕರ್ ಚರ್ಚಿಸಿದರು.
Koo Appಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಡಿ ಜಾರಿಯಲ್ಲಿರುವ ವಿವಿಧ ಯೋಜನೆಗಳ ಅನುಷ್ಠಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಚಿಕಿತ್ಸಾ ವೆಚ್ಚ ಪಾವತಿ, ಸಂಭಾವ್ಯ ಕೊರೊನಾ 4ನೇ ಅಲೆಗೆ ಅಗತ್ಯ ಮುಂಜಾಗ್ರತಾ ಕ್ರಮ ಹಾಗು ಪೂರ್ವಸಿದ್ಧತೆ ಸೇರಿದಂತೆ ಹಲವು ವಿಷಯಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. - Dr. Sudhakar K (@drsudhakark.official) 20 Apr 2022