×
Ad

ಮಂಗಳೂರು; ಟಿಪ್ಪರ್ ಢಿಕ್ಕಿ: ಬಾಲಕ ಮೃತ್ಯು

Update: 2022-04-20 21:10 IST

ಮಂಗಳೂರು : ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬಾಲಕ ಮೃತಪಟ್ಟ ಘಟನೆ ಬಜಾಲ್ ಕಟ್ಟೆಪುಣಿ ಕೋರ್ದಬ್ಬು ದೈವಸ್ಥಾನದ ಹಿಂಭಾಗ  ಬುಧವಾರ ಸಂಜೆ ಸಂಭವಿಸಿದೆ.

ಬಜಾಲ್‌ನ ಹಿದಾಯತುಲ್ಲ ಅವರ ಪುತ್ರ ಮೊಹಮ್ಮದ್ ಜೀಶನ್ (6) ಮೃತಪಟ್ಟ ಬಾಲಕ.

ಈತ ಸಂಜೆ 6 ಗಂಟೆಯ ಸುಮಾರಿಗೆ ದೈವಸ್ಥಾನದ ಹಿಂಭಾಗದ ರಸ್ತೆಯ ಕೆರೆಯ ಬಳಿ ಸೈಕಲ್‌ನಲ್ಲಿ ಆಡುತ್ತಿದ್ದಾಗ ಟಿಪ್ಪರ್ ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News