ಅಧಿಕಾರಿಯ ವರ್ಗಾವಣೆ
Update: 2022-04-21 17:02 GMT
ಬೆಂಗಳೂರು, ಎ. 21: ‘ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ(ಕೆಆರ್ಐಡಿಲ್)ದ ವ್ಯವಸ್ಥಾಪಕ ನಿರ್ದೇಶಕ ಗಂಗಾಧರಸ್ವಾಮಿ ಜಿ.ಎಂ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪದನಿಮಿತ್ತ ಉಪಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.