ಪಿ.ಎಸ್.ಅಬ್ದುಲ್ ಖಾದರ್

Update: 2022-04-23 16:58 GMT

ಪುತ್ತೂರು: ನಿವೃತ್ತ ಕೆಎಸ್ಸಾರ್ಟಿಸಿ ಬಸ್ ಚಾಲಕ ಪಿ.ಎಸ್. ಅಬ್ದುಲ್ ಖಾದರ್ (70) ಹೃದಯಾಘಾತದಿಂದ ಶನಿವಾರ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ