ದ್ವಿತೀಯ ಪಿಯು ಪರೀಕ್ಷೆ: ದ.ಕ.ಜಿಲ್ಲೆಯಲ್ಲಿ 546 ವಿದ್ಯಾರ್ಥಿಗಳು ಗೈರು

Update: 2022-04-25 12:37 GMT

ಮಂಗಳೂರು, ಎ.25: ದ.ಕ.ಜಿಲ್ಲೆಯಲ್ಲಿ ಸೋಮವಾರ ನಡೆದ ದ್ವಿತೀಯ ಪಿಯುಸಿ ಅರ್ಥಶಾಸ್ತ್ರ ಪರೀಕ್ಷೆಯಲ್ಲಿ 546 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಜಿಲ್ಲೆಯ 51 ಕೇಂದ್ರಗಳಲ್ಲಿ 17,395 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿದ್ದರು. ಆ ಪೈಕಿ 16,849 ವಿದ್ಯಾರ್ಥಿಗಳು ಹಾಜರಾಗಿದ್ದು, 546 ಗೈರಾಗಿದ್ದಾರೆ ಎಂದು ಡಿಡಿಪಿಯು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News