×
Ad

ಮಂಗಳೂರು: ಎ.29ರಂದು ವಿದ್ಯುತ್ ವ್ಯತ್ಯಯ

Update: 2022-04-28 20:58 IST

ಮಂಗಳೂರು : ಕುಲಶೇಖರ ಉಪಕೇಂದ್ರದಿಂದ ಹೊರಡುವ ಎಕ್ಕೂರು ಮತ್ತು ಪಂಪ್‌ವೆಲ್ ಫೀಡರ್‌ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿ ನಡೆಯಲಿರುವುದರಿಂದ ಎ.೨೯ರ ಬೆಳಗ್ಗೆ ೯:೩೦ರಿಂದ ಸಂಜೆ ೫:೩೦ರವರೆಗೆ ಉಜ್ಜೋಡಿ, ನೆಕ್ಕರೆಮಾರ್, ಗೋರಿಗುಡ್ಡ, ಎಕ್ಕೂರು, ಕಡೇಕಾರ್, ಜೆಪ್ಪಿನಮೊಗರು, ತಾರೆದೊಲ್ಯ, ತಂದೊಳಿಗೆ, ವಾಸುಕೀ ನಗರ, ಅಳಕೆ ಮಠ, ಪರಂಜ್ಯೋತಿ ಭಜನಾ ಮಂದಿರ, ಕನಕರಬೆಟ್ಟು, ರಾಮ್ತೋಟ, ಕುಡುಪ್ಪಾಡಿ ತೋಟ, ಸದಾಶಿವನಗರ, ಪಡೀಲ್ ಜಂಕ್ಷನ್, ಕಂಕನಾಡಿ ರೈಲ್ವೇ ಸ್ಟೇಷನ್, ನಾಗುರಿ, ಗರೋಡಿ, ಬಲಿತಮಾರ್, ಮಹಾಲಿಂಗೇಶ್ವರ ದೇವಸ್ಥಾನ, ಪಂಪ್‌ವೆಲ್, ಪ್ರಶಾಂತ್‌ಭಾಗ್, ಸೈಮಾನ್ ಲೇನ್, ಮೇಘನಗರ, ಗುಡ್ಡೆತೋಟ, ರೆಡ್ ಬಿಲ್ಲಿಂಗ್, ಕೆಂಬಾರು ಹಾಗೂ ಸುತ್ತಮುತ್ತಲಿನ ಪ್ರದೇಶ ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಕಂಕನಾಡಿ:ಎ.೨೯ರ ಬೆಳಿಗ್ಗೆ ೧೦ರಿಂದ ಅಪರಾಹ್ನ ೩ರವರೆಗೆ ವಾಸ್‌ಲೇನ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂನ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News