×
Ad

ಶಿಕ್ಷಕರ ಶಿಕ್ಷಣ ಪಠ್ಯಕ್ರಮ; ರಾಜ್ಯ ಚಾಲನಾ ಸಮಿತಿಯ ಸದಸ್ಯರ ಆಯ್ಕೆ

Update: 2022-04-29 20:59 IST

ಮಂಗಳೂರು : ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2022ರ ಶಿಫಾರಸ್ಸಿಗೆ ಅನುಗುಣವಾಗಿ ಶಿಕ್ಷಕರ ಶಿಕ್ಷಣ ಪಠ್ಯ ಕ್ರಮ ರಾಜ್ಯ ಚಾಲನಾ ಸಮಿತಿಯ ಸದಸ್ಯರಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಶಿಕ್ಷಣ ಶಾಸ್ತ್ರ ವಿಭಾಗದ ಸಂಯೋಜಕ ಚಿದಾನಂದ ಎಂ.ಎಲ್.ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News