×
Ad

ಮೇ 9ರಂದು ಉಸ್ತುವಾರಿ ಸಚಿವರು ಸಾರ್ವಜನಿಕರ ಭೇಟಿಗೆ ಲಭ್ಯ

Update: 2022-05-07 21:06 IST

ಉಡುಪಿ : ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಮೇ ೯ರಂದು ಬೆಳಗ್ಗೆ ೧೧ರಿಂದ ಮಣಿಪಾಲ ರಜತಾದ್ರಿಯ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯರಿರುತ್ತಾರೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News