ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಚಿವೆ ನಿರ್ಮಲಾ ಸೀತಾರಾಮನ್
Update: 2022-05-13 16:33 GMT
ಮಂಗಳೂರು : ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕೇಂದ್ರದ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇದೀಗ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಚಿವರನ್ನು ಸ್ವಾಗತಿಸಿದರು.